ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…