ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.