ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…