ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…