ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…