ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…