ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…