ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…