ಸುಳ್ಯ:ಆಲೆಟ್ಟಿ ಸದಾಶಿವ ದೇವಾಲಯದ ಅರ್ಚಕರಾಗಿ ಹತ್ತು ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಮಂಗಳೂರಿನ ದೇವಾಲಯದ ಅರ್ಚಕರಾಗಿ ನಿಯುಕ್ತರಾದ ಸುಪ್ರೀಮ್ ಭಟ್ ಅವರನ್ನು ಇತ್ತೀಚೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಸಮಿತಿ ಹಾಗೂ ಸದಾಶಿವ ಭಜನಾಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಅರಂಬೂರು ಭಾರದ್ವಾಜ ಆಶ್ರಮದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅರ್ಚಕರನ್ನು ಸನ್ಮಾನಿಸಿದರು. ರಾಮಚಂದ್ರ ಆಲೆಟ್ಟಿ ಹಾಗೂ ಶಿವಪ್ರಸಾದ ಆಲೆಟ್ಟಿ ಶುಭ ಹಾರೈಸಿದರು
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…