ಸುಳ್ಯ:ಆಲೆಟ್ಟಿ ಸದಾಶಿವ ದೇವಾಲಯದ ಅರ್ಚಕರಾಗಿ ಹತ್ತು ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಮಂಗಳೂರಿನ ದೇವಾಲಯದ ಅರ್ಚಕರಾಗಿ ನಿಯುಕ್ತರಾದ ಸುಪ್ರೀಮ್ ಭಟ್ ಅವರನ್ನು ಇತ್ತೀಚೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಸಮಿತಿ ಹಾಗೂ ಸದಾಶಿವ ಭಜನಾಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಅರಂಬೂರು ಭಾರದ್ವಾಜ ಆಶ್ರಮದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅರ್ಚಕರನ್ನು ಸನ್ಮಾನಿಸಿದರು. ರಾಮಚಂದ್ರ ಆಲೆಟ್ಟಿ ಹಾಗೂ ಶಿವಪ್ರಸಾದ ಆಲೆಟ್ಟಿ ಶುಭ ಹಾರೈಸಿದರು
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…