ಸುಳ್ಯ:ಆಲೆಟ್ಟಿ ಸದಾಶಿವ ದೇವಾಲಯದ ಅರ್ಚಕರಾಗಿ ಹತ್ತು ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಮಂಗಳೂರಿನ ದೇವಾಲಯದ ಅರ್ಚಕರಾಗಿ ನಿಯುಕ್ತರಾದ ಸುಪ್ರೀಮ್ ಭಟ್ ಅವರನ್ನು ಇತ್ತೀಚೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಸಮಿತಿ ಹಾಗೂ ಸದಾಶಿವ ಭಜನಾಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಅರಂಬೂರು ಭಾರದ್ವಾಜ ಆಶ್ರಮದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅರ್ಚಕರನ್ನು ಸನ್ಮಾನಿಸಿದರು. ರಾಮಚಂದ್ರ ಆಲೆಟ್ಟಿ ಹಾಗೂ ಶಿವಪ್ರಸಾದ ಆಲೆಟ್ಟಿ ಶುಭ ಹಾರೈಸಿದರು
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…