ಆಲೆಟ್ಟಿ ಸಹಕಾರಿ ಸಂಘದ ನಾಮಫಲಕದ ಬಣ್ಣ ಬದಲಾವಣೆ ಮಾಡುವಂತೆ ಒತ್ತಾಯ

September 17, 2019
12:25 PM

ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.

Advertisement
Advertisement

ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group