ಆಲೆಟ್ಟಿ ಸಹಕಾರಿ ಸಂಘದ ನಾಮಫಲಕದ ಬಣ್ಣ ಬದಲಾವಣೆ ಮಾಡುವಂತೆ ಒತ್ತಾಯ

September 17, 2019
12:25 PM

ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.

ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror