ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.
ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…