ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.
ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…