ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.
ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…