ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.
ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…