ಸುಳ್ಯ: ಆಲೆಟ್ಟಿ ಪ್ರಾ.ಕೃ.ಪ. ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಯ ನಾಮ ಫಲಕದ ಬಣ್ಣ ಬದಲಾಯಿಸಬೇಕು ಎಂದು ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸಿರುತ್ತಾರೆ.
ಸಹಕಾರಿ ಬ್ಯಾಂಕ್ ನ ಹೆಸರನ್ನು ರೈತರ ಸಂಕೇತವಾದ ಹಸಿರು ಬಣ್ಣದಲ್ಲಿ ಬರೆಯದೆ ಕೆಂಪು ಕಂದು ಮಿಶ್ರಿತ ಬಣ್ಣದಲ್ಲಿ ಬರೆದಿರುವುದು ಕಂಡುಬಂದಿದೆ . ಇದು ರೈತರ ಸಹಕಾರಿ ಸಂಘವಾದುದರಿಂದ ಆಡಳಿತ ಮಂಡಳಿ ಸದಸ್ಯರು ಗಮನಹರಿಸಬೇಕಾದ ವಿಚಾರವಾಗಿದೆ. ಅಡಳಿತ ಮಂಡಳಿಯು ರೈತ ಸಂಕೇತವಾದ ಹಸಿರು ಬಣ್ಣದಲ್ಲಿ ನಾಮ ಫಲಕವನ್ನು ತಕ್ಷಣ ಅಳವಡಿಸುವಂತೆ ಗ್ರಾಮದ ರೈತರ ಪರವಾಗಿ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…