ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…