ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…