ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…