ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…