ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"