Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

Advertisement

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

8 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

9 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

20 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

24 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

1 day ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago