Advertisement
ಸುದ್ದಿಗಳು

ಆವಿಷ್ಕಾರ ಮೇಕಥಾನ್- ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ದ್ವಿತೀಯ

Share

ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್‍ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

Advertisement
Advertisement
Advertisement
Advertisement
ಪ್ರಮಥ ಎಮ್ ಭಟ್

ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ…

8 hours ago

ಹಣವನ್ನೇನು ಮಾಡುವುದು? ಎಫ್.ಡಿ.ಯಾ? ದೇಣಿಗೆಯಾ?

ನಮ್ಮ ದೇಶದಲ್ಲಿ ಜ್ಞಾನವಂತ ಯುವ ಜನರನ್ನು ಸೃಷ್ಟಿಸುವುದು ದೇಶವನ್ನು ಬಲಿಷ್ಟಗೊಳಿಸುವ ಕಾರ್ಯವಾಗಿದೆ. ಈ…

10 hours ago

ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ…

10 hours ago

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…

18 hours ago

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

19 hours ago

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

21 hours ago