ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…