ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…