ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…