ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…