ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…