ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…