ಪ್ರಣವ ಎಮ್ ಭಟ್
ಪುತ್ತೂರು: ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ‘ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್ ಭಟ್ ಮತ್ತು ಪ್ರಮಥ ಎಮ್ ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್ ನ ಮಾಲಕರೂ ಆದ ರವಿನಾರಾಯಣ ಮತ್ತು ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…