ಆಸೀಫ್ ಇಂದ್ರಾಜೆಗೆ ಕೆ.ಸಿ.ಎಫ್.ಯು.ಎ.ಇ.ವತಿಯಿಂದ ಚಿನ್ನದ ಪದಕ

July 17, 2019
11:30 AM

ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ‌ಎಫ್) ಯು.ಎ‌.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.

ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ‌ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ‌.ಸಿ‌ಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.

(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror