ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿಎಫ್) ಯು.ಎ.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.
ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಸಿಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.
(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…