Advertisement
ಸುದ್ದಿಗಳು

ಆಸೀಫ್ ಇಂದ್ರಾಜೆಗೆ ಕೆ.ಸಿ.ಎಫ್.ಯು.ಎ.ಇ.ವತಿಯಿಂದ ಚಿನ್ನದ ಪದಕ

Share

ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ‌ಎಫ್) ಯು.ಎ‌.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.

ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ‌ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ‌.ಸಿ‌ಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.

(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

3 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 days ago