ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿಎಫ್) ಯು.ಎ.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.
ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಸಿಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.
(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…