ಬೆಂಗಳೂರು: ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಯೋಗಕ್ಷೇಮ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಈ ವೇಳೆ ಸಿಎಂ ಜತೆ ಮಾತನಾಡಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಇನ್ನು ಎರಡು ದಿನಗಳಲ್ಲಿ ವಾಪಸ್ ಬರಲಿದ್ದೇನೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆರೋಗ್ಯ ವಿಚಾರಿಸಿದ ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…