ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…