ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490