ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…