ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…