ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…