ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.