ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…