ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…