ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…