ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…