ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…