ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…