ಸುಳ್ಯ: ಸುಳ್ಯದ ಪ್ರಸಿದ್ಧ ಜವುಳಿ ಮಳಿಗೆಯಾದ ಕೃಷ್ಣಾ ಸ್ಟೋರ್ಸ್ ನಲ್ಲಿ ಆ.1. ರಿಂದ 3 ರವರೆಗೆ ಬೃಹತ್ ಸಾರಿ ಮೇಳವು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಎಂ ಬಿ ಸದಾಶಿವರವರು ತಿಳಿಸಿದ್ದಾರೆ.
ವಿವಿಧ ಬಗೆಯ ಸಾರಿಗಳು ಈಗಾಗಲೇ ಆಗಮಿಸಿದ್ದು ಸೂರತ್ ನಿಂದ ನೇರವಾಗಿ ಖರೀದಿಸಿದ ಸಾರಿಗಳು ಲಭ್ಯವಿದ್ದು ಶೇ.50 ರಿಯಾಯಿತಿ ದರದ ಮಾರಾಟವೂ ಇದೆ.ಜಿಲ್ಲೆಯ ವಿವಿದೆಡೆಯಿಂದ ಗ್ರಾಹಕರು ಆಗಮಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ವೆರೈಟಿಯ ಸೀರೆಗಳು ಲಭ್ಯವಿದೆ ಎಂದು ಎಂ ಬಿ ಸದಾಶಿವ ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…